ರಾಜ್ಯ

ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನೆಮಾದ ಸಹನಿರ್ದೇಶಕನ ಪುತ್ರ ಮೃ*ತ್ಯು

ಕೆಜಿಎಫ್ ಸಿನಿಮಾದ ಸಹ ನಿರ್ದೇಶಕನ ಪುತ್ರ ದಾರುಣವಾಗಿ ಸಾ*ವನ್ನಪ್ಪಿದ್ದಾನೆ. ಕೆ.ಜಿ.ಎಫ್ ಸಿನಿಮಾದ ಸಹ ನಿರ್ದೇಶಕ ಕೀರ್ತನ್ ನಾಡಗೌಡರ ನಾಲ್ಕು ವರ್ಷದ ಪುತ್ರ ಸೋನಾರ್ಷ್ ಮೃ*ತಪಟ್ಟಿದ್ದಾನೆ.

ಮೂರು ದಿನಗಳ ಹಿಂದೆ ಹೈದರಾಬಾದ್‌ಗೆ ಕುಟುಂಬ ಸಮೇತ ಕೀರ್ತನ್ ಗೌಡ ತೆರಳಿದ್ದರು. ಈ ವೇಳೆ ಸೋನಾರ್ಷ್ನನ್ನೂ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆಕಸ್ಮಿಕವಾಗಿ ಲಿಫ್ಟ್ ನಲ್ಲಿ ಸಿಲುಕಿದ ಸೋನಾರ್ಷ್ ಸಾ*ವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಾಖಲೆ ಬರೆದ ಕೆ.ಜಿ.ಎಫ್’ ಚಾಪ್ಟರ್ 2 ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ಕೀರ್ತನ್ ನಾಡಗೌಡ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದಾರೆ. ಇದೀಗ ಅವರು ನಿರ್ದೇಶಕರಾಗಿ ಡೆಬ್ಯೂ ಮಾಡಲು ತಯಾರಿ ನಡೆಸುತ್ತಿದ್ದು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಅವರೊಂದಿಗೆ ಹಾರರ್ ಚಿತ್ರವೊಂದನ್ನ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನಡೆಯುತ್ತಿದೆ. ಈ ಮಧ್ಯೆ ಅವರಿಗೆ ದೊಡ್ಡ ಆ*ಘಾತವೇ ಎದುರಾಗಿದ್ದು ಇದ್ದ ಏಕೈಕ ಪುತ್ರನನ್ನು ಕಳೆದುಕೊಂಡು ದಂಪತಿ ಶೋಕಸಾಗರದಲ್ಲಿ ಮುಳುಗಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

17 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago