ಎಂ ಆರ್ ಜಿ ಗ್ರೂಪ್ ನೇತೃತ್ವದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ನೆರವು ಕಾರ್ಯಕ್ರಮ ಡಿ. 25 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್, ಚಲನಚಿತ್ರ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆಯ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಕಾಪು ವಿಧಾನಸಭಾ ಕ್ಷೇತ್ರ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಎಂ. ಆರ್. ಜಿ ಗ್ರೂಪ್ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮದ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಟಿವಿಯ ಯೂಟ್ಯೂಬ್ ಚಾನಲ್ನಲ್ಲಿ ನೇರಪ್ರಸಾರಗೊಳ್ಳಲಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…