ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸಿದೆ.
ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ, ಈ ರೀತಿ ಜನರು ದಂಗೆಯೆದ್ದು ಒಂದು ನಿರ್ದಿಷ್ಟ ಕೋಮಿನ ವಿರುದ್ದ ಹಿಂಸಾಕೃತ್ಯ ವಿಷಯಗಳಿಗೆ ಇಳಿದಿದ್ದಾರೆ ಅಂದರೆ ಇದರ ನಡುವೆ ಐ ಎಸ್ ಐ ಕೈವಾಡ ಎದ್ದು ಕಾಣುತ್ತಿದೆ ಎಂದು ಶಿವಸೇನೆಯ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ. ರಾಜರೋಷವಾಗಿ ಒಬ್ಬ ಹಿಂದೂವನ್ನು ಕಂಬಕ್ಕೆ ನೇತು ಹಾಕಿ ಹಿಂಸೆಗೆ ಒಳಪಡಿಸಿದ್ದನ್ನು ಗಮನಿಸಿದರೆ ಅಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂದು ತಿಳಿಯುತ್ತಿಲ್ಲ. ಇಂತಹ ನೀಚ ಕೃತ್ಯಗಳ ವಿರುದ್ದ ಇಡೀ ಜಗತ್ತು ಒಂದಾಗಬೇಕಾಗಿದೆ ಯಾವುದೋ ನೆಪದಿಂದ ಹಿಂದೂಗಳ ವಿರುದ್ದ ಹಿಂಸೆಗೆ ಇಳಿದ ಅಲ್ಲಿನ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸಕೂಡದು ಈ ವಿಚಾರದಲ್ಲಿ ನಮ್ಮ ದೇಶದ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಹಿಂದೂಗಳ ಮೇಲಿನ ದೌರ್ಜ್ಯನ್ಯವನ್ನು ಮೊದಲು ತಡೆಗಟ್ಟಬೇಕು ಎಂದು ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…