ಕೋಟೇಶ್ವರ ಪಂಚಾಯತ್ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಪಂಚಾಯತ್ ಕೆಳಭಾಗದಲ್ಲಿ ವಾಣಿಜ್ಯ ಕಟ್ಟಡ ಇದ್ದು ಮೇಲ್ಭಾಗದಲ್ಲಿ ತ್ಯಾಜ್ಯ ಒಣ ಘಟಕ ಮಾಡಿದ್ದು ಅಲ್ಲಿ ಶೇಖರಣೆ ಮಾಡಿ ಇಟ್ಟಿದ್ದ ಒಣ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ತಗಲಿ ಒಣ ತ್ಯಾಜ್ಯಗಳು, ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.
ಅಲ್ಲದೆ ವಾಣಿಜ್ಯ ಸಂಕೀರ್ಣದ ಕಟ್ಟಡ ಮಹಡಿಗೆ ಹಾನಿಯಾಗುವ ಸಂಭವ ಇದ್ದು ತಕ್ಷಣ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕದಳದವರು ಸ್ಥಳಕ್ಕಾಗಿಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…