ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವೃದ್ಧೆಯ ಚಿನ್ನದ ಸರ ಎಗರಿಸಿದ ಕಳ್ಳಿಯರು!!

ಮೂವರು ಮಹಿಳೆಯರು ಹೆಜಮಾಡಿ ನಿವಾಸಿಯಾದ ಕಮಲ ಎಂಬು ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ನಡೆದಿದೆ.

ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಎಗರಿಸುವ ದೃಶ್ಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು, ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. 2 ಲಕ್ಷ ಮೌಲ್ಯದ ಚಿನ್ನದ ಸರವಾಗಿದ್ದು, ಆರೋಪಿ ಮಹಿಳೆಯರ ಪತ್ತೆಗೆ ಪಡುಬಿದ್ರಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!