ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಮೂವರು ಪುಂಡರಿಂದ ಯುವತಿಗೆ ಕಿರುಕುಳ!!

ಬೆಂಗಳೂರಿನಲ್ಲಿ ತಡರಾತ್ರಿ ಯುವತಿಗೆ ಪುಂಡರು ಕಿರುಕುಳ ನೀಡಿದ ಘಟನೆ ಬಿಟಿಎಂ ಲೇ ಔಟ್‌ನಲ್ಲಿ ನಡೆದಿದೆ.

ದುಷ್ಟರ ವಿರುದ್ಧ ಕ್ರಮಕ್ಕೆ ಆಗ್ರಹ ಜೋರಾಗಿದ್ದು, ಯುವತಿ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ವೇಳೆ ಇತ್ತ ಒಂದು ಬೈಕ್‌ನಲ್ಲಿ ಮೂವರು ಪುಂಡರು ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡಿದ್ದಾರೆ. ಹೆಲ್ಮೆಟ್ ಕೂಡ ಧರಿಸದ ಪುಂಡರು ಬೇಕು ಅಂತಾನೆ ಬೈಕ್ ಅಲ್ಲಿ ಮುಂದೆ ಹೋಗಿ ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾರೆ. ಸುಮಾರು ಎರಡು ಕಿಲೋ ಮೀಟರ್ ದೂರದವರೆಗೂ ಯುವತಿಯನ್ನ ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿಗೆ ಕಿರುಕುಳ ಕೊಡೋ ವೀಡಿಯೋವನ್ನ ಕಾರಿನಲ್ಲಿ ಹಿಂದೆ ಬರ್ತಾ ಇದ್ದ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಬಳಿಕ ವೀಡಿಯೋ ಸಮೇತ ಪೊಲೀಸರಿಗೆ ಎಕ್ಸ್ನಲ್ಲಿ ಟ್ಯಾಗ್ ಮಾಡಿ, ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸುದ್ದುಗುಂಟೆ ಪಾಳ್ಯ ಪೊಲೀಸರು ಉತ್ತರ ನೀಡಿದ್ದು, ಕಿಡಿಗೇಡಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಈಗಾಗಲೇ ಬೈಕ್ ನಂಬರ್ ಪತ್ತೆ ಮಾಡಿದ್ದು, ಮೂವರನ್ನು ವಿಚಾರಣೆ ಮಾಡ್ತೀವಿ ಎಂದಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!