ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯಾವುದೇ ದಾಖಲೆಗಳಿಲ್ಲದೆ 19 ಕೆಜಿ ಗೋಮಾಂಸ ಸಾಗಟ!

ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬ ವ್ಯಕ್ತಿ ತನ್ನ 11 ವರ್ಷದ ಮಗಳೊಂದಿಗೆ ಸುಮಾರು 19 ಕೆಜಿ ಗೋಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಹೋಗುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮಳಲಿ ನಾರ್ಲಪದವಿ ರಸ್ತೆಯಲ್ಲಿ ಇಬ್ಬರು ಯುವಕರು ಬಂದು ತಡೆದ ಘಟನೆ ನಡೆದಿದೆ.

ಈ ಸಂದರ್ಭ ಸೈಲೆನ್ಸರ್ ತಗುಲಿ ಬಾಲಕಿಯ ಕಾಲು ಸುಟ್ಟುಹೋದ ಘಟನೆ ನಡೆದಿದೆ. ಯುವಕರನ್ನು ಯೆಡಪದವಿನ ನಿವಾಸಿಗಳಾದ ಸುಮಿತ್ ಭಂಡಾರಿ ಮತ್ತು ರಜತ್ ನಾಯಕ್ ಎಂದು ಗುರುತಿಸಲಾಗಿದೆ. ಸತ್ತಾರ್ ಬೈಕ್ ಬಿಟ್ಟು ಓಡಿಹೋಗಿದ್ದು ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಅಕ್ರಮ ಗೋಮಾಂಸ ಸಾಗಣೆ ಮಾಡಿದಕ್ಕೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!