ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬ ವ್ಯಕ್ತಿ ತನ್ನ 11 ವರ್ಷದ ಮಗಳೊಂದಿಗೆ ಸುಮಾರು 19 ಕೆಜಿ ಗೋಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಹೋಗುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮಳಲಿ ನಾರ್ಲಪದವಿ ರಸ್ತೆಯಲ್ಲಿ ಇಬ್ಬರು ಯುವಕರು ಬಂದು ತಡೆದ ಘಟನೆ ನಡೆದಿದೆ.
ಈ ಸಂದರ್ಭ ಸೈಲೆನ್ಸರ್ ತಗುಲಿ ಬಾಲಕಿಯ ಕಾಲು ಸುಟ್ಟುಹೋದ ಘಟನೆ ನಡೆದಿದೆ. ಯುವಕರನ್ನು ಯೆಡಪದವಿನ ನಿವಾಸಿಗಳಾದ ಸುಮಿತ್ ಭಂಡಾರಿ ಮತ್ತು ರಜತ್ ನಾಯಕ್ ಎಂದು ಗುರುತಿಸಲಾಗಿದೆ. ಸತ್ತಾರ್ ಬೈಕ್ ಬಿಟ್ಟು ಓಡಿಹೋಗಿದ್ದು ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಅಕ್ರಮ ಗೋಮಾಂಸ ಸಾಗಣೆ ಮಾಡಿದಕ್ಕೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…