ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋರಿ ಕರುವಿಗೆ ಅಪರಿಚಿತ ವಾಹನ ಢಿ*ಕ್ಕಿ!

ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ನ ಬಳಿ ಅಪರಿಚಿತ ವಾಹನವೊಂದು ಹೋರಿ ಮತ್ತು ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ.

ಬೆಳಗ್ಗಿನ ಜಾವ ಹೋರಿ ಮತ್ತು ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ತಕ್ಷಣ ಧಾವಿಸಿ ತುರ್ತು ಚಿಕಿತ್ಸೆಗೆ ಸರಕಾರಿ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪಶು ಆಸ್ಪತ್ರೆಯಲ್ಲಿ ಕರುವಿಗೆ ಚಿಕಿತ್ಸೆ ಕೊಡಿಸಿ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋಶಾಲೆಗೆ ಸೇರಿಸಲಾಗಿದೆ. ಈ ಸಮಯದಲ್ಲಿ ಬಜರಂಗದಳ ಪುತ್ತೂರು ಗೋರಕ್ಷಾ ಪ್ರಮುಖ್ ಧನರಾಜ್ ಬೆಳ್ಳಿಪ್ಪಾಡಿ, ಬಜರಂಗದಳ ಸುರಕ್ಷಾ ಪ್ರಮುಖ್ ಜೀವನ್ ಆಚಾರ್ಯ, ಚಾಲಕ ಚಾಮಯ್ಯ ಬಲ್ನಾಡ್, ಹಾಗೂ ಅಜಯ್, ಮತ್ತಿತರರ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!