ಜನ ಮನದ ನಾಡಿ ಮಿಡಿತ

Advertisement

ಕಡಬ: ರೈತರಿಗೆ ವಿಮಾ ಪರಿಹಾರ ದೊರೆಯದೇ ಇರುವುದರ ವಿರುದ್ಧ ಪ್ರತಿಭಟನೆ….!

ಆಧಾರಿತ ಫಸಲ್ ಭೀಮಾ ಯೋಜನೆಯಡಿಯಲ್ಲಿ ಈ ಬಾರಿ ಫಲಾನುಭವಿ ರೈತರಿಗೆ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ದೊರೆಯದೇ ಇರುವುದರ ವಿರುದ್ಧ ಜ. 12ರಂದು ಕಡಬದ ತಹಶೀಲ್ದಾರ್ ಕಚೇರಿಯ ಮುಂದೆ ಮಲೆನಾಡು ಜನ ಹಿತ ರಕ್ಷಣ ವೇದಿಕೆಯ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗುಂಡ್ಯ ಹೇಳಿದ್ದಾರೆ.

ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿಕರು ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಪ್ರತೀ ವರ್ಷ ಹೆಕ್ಟೇರ್ ಒಂದಕ್ಕೆ 6,400 ರೂ. ಮೊತ್ತವನ್ನು ಪ್ರೀಮಿಯಂ ರೂಪದಲ್ಲಿ ವಿಮಾ ಕಂಪೆನಿಗೆ ಪಾವತಿ ಮಾಡುತ್ತಾರೆ. ಅತಿವೃಷ್ಟಿ, ಅನಾವೃಷ್ಟಿ ತಾಪಮಾನ ಏರಿಕೆ -ಇಳಿಕೆ ಮತ್ತು ಚಳಿಯ ಪ್ರಮಾಣ ಇವುಗಳನ್ನು ಆಧರಿಸಿ ಫಸಲಿನಲ್ಲಿ ಆಗಬಹುದಾದ ವ್ಯತ್ಯಾಸಗಳಿಗೆ ಸರಿಯಾಗಿ ಬೆಳೆ ನಷ್ಟವನ್ನು ಪರಿಗಣಿಸಿ ವಿಮಾ ಕಂಪೆನಿಯು ಪರಿಹಾರವನ್ನು ಪಾವತಿಸಬೇಕು. ಆದರೆ ಈ ಬಾರಿ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!