ಆಧಾರಿತ ಫಸಲ್ ಭೀಮಾ ಯೋಜನೆಯಡಿಯಲ್ಲಿ ಈ ಬಾರಿ ಫಲಾನುಭವಿ ರೈತರಿಗೆ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ದೊರೆಯದೇ ಇರುವುದರ ವಿರುದ್ಧ ಜ. 12ರಂದು ಕಡಬದ ತಹಶೀಲ್ದಾರ್ ಕಚೇರಿಯ ಮುಂದೆ ಮಲೆನಾಡು ಜನ ಹಿತ ರಕ್ಷಣ ವೇದಿಕೆಯ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ದಾಮೋದರ ಗುಂಡ್ಯ ಹೇಳಿದ್ದಾರೆ.
ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿಕರು ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಪ್ರತೀ ವರ್ಷ ಹೆಕ್ಟೇರ್ ಒಂದಕ್ಕೆ 6,400 ರೂ. ಮೊತ್ತವನ್ನು ಪ್ರೀಮಿಯಂ ರೂಪದಲ್ಲಿ ವಿಮಾ ಕಂಪೆನಿಗೆ ಪಾವತಿ ಮಾಡುತ್ತಾರೆ. ಅತಿವೃಷ್ಟಿ, ಅನಾವೃಷ್ಟಿ ತಾಪಮಾನ ಏರಿಕೆ -ಇಳಿಕೆ ಮತ್ತು ಚಳಿಯ ಪ್ರಮಾಣ ಇವುಗಳನ್ನು ಆಧರಿಸಿ ಫಸಲಿನಲ್ಲಿ ಆಗಬಹುದಾದ ವ್ಯತ್ಯಾಸಗಳಿಗೆ ಸರಿಯಾಗಿ ಬೆಳೆ ನಷ್ಟವನ್ನು ಪರಿಗಣಿಸಿ ವಿಮಾ ಕಂಪೆನಿಯು ಪರಿಹಾರವನ್ನು ಪಾವತಿಸಬೇಕು. ಆದರೆ ಈ ಬಾರಿ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ಪಾವತಿಯಾಗಿಲ್ಲ ಎಂದು ಹೇಳಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…