55.48 ಗ್ರಾಂ ಎಂಡಿಎಂಎ ಸಹಿತ ಉಮ್ಮರ್ ಶರೀಪ್ ಎಂಬಾತನ್ನು ಬಂಧಿಸಲಾಗಿದೆ.
ಈತ ದೇರಳಕಟ್ಟೆ ನಿವಾಸಿ. ಆರೋಪಿ ಉಮ್ಮರ್ ಶರೀಫ್ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ ಎಂ.ಎ. ಕಾಂಪ್ಲೇಕ್ಸ್ ಸಮೀಪ ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಅನುಮಾನಾಸ್ಪದವಾಗಿ ಕುಳಿತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ಕು ಸಿಗರೇಟ್ ಪ್ಯಾಕೆಟ್ಗಳೊಳಗೆ ಎಂಟು ಪ್ಲಾಸ್ಟಿಕ್ ಕವರ್ಗಳಲ್ಲಿ ಸಂಗ್ರಹಿಸಿದ್ದ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಒಟ್ಟು ತೂಕ 55.48 ಗ್ರಾಂ ಆಗಿರುತ್ತದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ರೂ.5,54,800/- ಎಂದು ಅಂದಾಜಿಸಲಾಗಿದೆ. ವಿಚಾರಣೆಯಲ್ಲಿ, ಈ ಮಾದಕ ವಸ್ತುವನ್ನು ಸುನ್ನತ್ ಕೆರೆ ನಿವಾಸಿ ನೌಷಾದ್ ಎಂಬಾತ ನೀಡಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…