ಜನ ಮನದ ನಾಡಿ ಮಿಡಿತ

Advertisement

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..!

 

ಮಂಗಳೂರು : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! ಹಾಕಲಾಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.


ಬಿಲ್ಲವ ಸಂದೇಶ್  ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕರ‍್ಯರ‍್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪರ‍್ಣ ಶ್ರದ್ಧಾಂಜಲಿ ರ‍್ಪಿಸುತ್ತಿದ್ದೇವೆ ಎಂದು ಪೋಸ್ಟ್ ಹಾಕಲಾಗಿದೆ. ”

ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್ ನನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ‌ ಮರ‍್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ‌ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!