ಜನ ಮನದ ನಾಡಿ ಮಿಡಿತ

Advertisement

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..!

 

ಮಂಗಳೂರು : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! ಹಾಕಲಾಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.


ಬಿಲ್ಲವ ಸಂದೇಶ್  ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕರ‍್ಯರ‍್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪರ‍್ಣ ಶ್ರದ್ಧಾಂಜಲಿ ರ‍್ಪಿಸುತ್ತಿದ್ದೇವೆ ಎಂದು ಪೋಸ್ಟ್ ಹಾಕಲಾಗಿದೆ. ”

ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್ ನನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ‌ ಮರ‍್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ‌ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!