ಬಂಟ್ವಾಳ : ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುತೇಶ್ ಅವರನ್ನು ಉಪ್ಪಿನಂಗಡಿ ಪೋಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಎಸ್.ಐ.ಆಗಿ ವರ್ಗಾವಣೆ ಮಾಡಲಾಗಿದೆ.
ಕಳೆದ ಎರಡುವರೆ ವರ್ಷಗಳ ಕಾಲ ಬಂಟ್ವಾಳ ಟ್ರಾಫಿಕ್ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ ಅವರು ಈ ಹಿಂದೆ ಪುತ್ತೂರು, ಪುಂಜಾಲಕಟ್ಟೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪೋಲೀಸ್ ಠಾಣೆಗಳಲ್ಲಿ ಎಸ್.ಐ.ಆಗಿ ಸೇವೆ ಸಲ್ಲಿಸಿದ ಅನುಭವಿ ಅಧಿಕಾರಿಯಾಗಿದ್ದಾರೆ. ಉಪ್ಪಿನಂಗಡಿ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಅವಿನಾಶ್ ಅವರು ಕೊಳ್ಳೇಗಾಲ ಅರಣ್ಯ ಇಲಾಖೆಯ ಸಂಚಾರಿ ದಳಕ್ಕೆ ವರ್ಗಾವಣೆಗೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯ ಖಾಲಿಯಾಗಿದ್ದ ಎಸ್.ಐ.ಸ್ಥಾನಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಅವರನ್ನು ನೇಮಕ ಮಾಡಿದ್ದಾ,ರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…