ಜನ ಮನದ ನಾಡಿ ಮಿಡಿತ

Advertisement

ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ.

 

ಸುಬ್ರಹ್ಮಣ್ಯ :  ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.


ಶೃತಿ ಅವರೊಂದಿಗೆ ಅವರ ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರು ಜೊತೆಗಿದ್ದರು. ಶ್ರೀ ದೇವಳದಲ್ಲಿ ಪಂಚಾಮೃತ ಮಹಾಅಭಿಷೇಕ ಸೇವೆ ಸಲ್ಲಿಸಿದರು. ಸತ್ಯನಾರಾಯಣ ಅಸ್ರನ್ನ ಅವರು ತೀರ್ಥ ಹಾಗೂ ಶ್ರೀ ದೇವರ ಪ್ರಸಾದ ನೀಡಿದರು. ಅಲ್ಲಿಂದ ಹೊ ಸಳಿಗಮ್ಮ ದೈವದ ಗುಡಿಯಲ್ಲಿ ದರ್ಶನ ಮಾಡಿದರು. ತದನಂತರ ಶ್ರೀ ದೇವಳದ ಆಡಳಿತ ಕಚೇರಿಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ ಅವರು ಶಾಲು ಹೊಂದಿಸಿ ಶೃತಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಅಜಿತ್ ಪಾಲೇರಿ,ಸೌಮ್ಯ ಭರತ್, ಲೀಲಾ ಮನಮೋಹನ್,ಪ್ರವೀಣ ರೈ, ಮಾಸ್ಟರ್ ಪ್ಲಾನ್ ಸಮಿತಿಯ ಅಚ್ಚುತ ಗೌಡ ಬಳ್ಪ, ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ, ಸಹಾಯಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಶಿಷ್ಟಾಚಾರ ವಿಭಾಗದ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಶ್ರೀ ದೇವಳದ ಅಲ್ಲಿ ಭೋಜನ ಪ್ರಸಾದ ಸ್ವೀಕರಿಸಿ ತೆರಳಿದರು.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!