ಬಸ್ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಾಗದೆ ಸೇಫ್ ಆಗಿ ನಿಂತ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಚಾರ ಮಾಡುತ್ತಿದ್ದ ಸೆಲಿನಾ ಹೆಸರಿನ ಸಿ.ಸಿ.ಕ್ಯಾರೇಜ್ ಬಸ್ ಬಿಸಿರೋಡಿನ ಪ್ಲೈ ಓವರ್ ಅಡಿಯಲ್ಲಿ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಿಲ್ಲದೆ ನಿಂತಿದೆ. ಬ್ರೇಕ್ ವೈಫಲ್ಯಗೊಂಡ ಬಸ್ ಅಡ್ಡಾದಿಡ್ಡಿ ಸಂಚರಿಸಿ, ಬಹು ಬೆಲೆಬಾಳುವ ಟೋಯೋಟೋ ಕಂಪೆನಿ ಬಸ್ ಹಾಗೂ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗ ಬಳಿಕ ನಿಂತಿದೆ. ಅದೃಷ್ಟವಶಾತ್ ಸ್ಕೂಟರ್ ಸವಾರ ವಾಹನದಿಂದ ಹಾರಿದ ಕಾರಣಕ್ಕಾಗಿ ಆತನ ಜೀವ ಉಳಿದುಕೊಂಡಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯುಂಟಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…