ಬಸ್ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಾಗದೆ ಸೇಫ್ ಆಗಿ ನಿಂತ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಚಾರ ಮಾಡುತ್ತಿದ್ದ ಸೆಲಿನಾ ಹೆಸರಿನ ಸಿ.ಸಿ.ಕ್ಯಾರೇಜ್ ಬಸ್ ಬಿಸಿರೋಡಿನ ಪ್ಲೈ ಓವರ್ ಅಡಿಯಲ್ಲಿ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಿಲ್ಲದೆ ನಿಂತಿದೆ. ಬ್ರೇಕ್ ವೈಫಲ್ಯಗೊಂಡ ಬಸ್ ಅಡ್ಡಾದಿಡ್ಡಿ ಸಂಚರಿಸಿ, ಬಹು ಬೆಲೆಬಾಳುವ ಟೋಯೋಟೋ ಕಂಪೆನಿ ಬಸ್ ಹಾಗೂ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗ ಬಳಿಕ ನಿಂತಿದೆ. ಅದೃಷ್ಟವಶಾತ್ ಸ್ಕೂಟರ್ ಸವಾರ ವಾಹನದಿಂದ ಹಾರಿದ ಕಾರಣಕ್ಕಾಗಿ ಆತನ ಜೀವ ಉಳಿದುಕೊಂಡಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯುಂಟಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…