ಬಸ್ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಾಗದೆ ಸೇಫ್ ಆಗಿ ನಿಂತ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಚಾರ ಮಾಡುತ್ತಿದ್ದ ಸೆಲಿನಾ ಹೆಸರಿನ ಸಿ.ಸಿ.ಕ್ಯಾರೇಜ್ ಬಸ್ ಬಿಸಿರೋಡಿನ ಪ್ಲೈ ಓವರ್ ಅಡಿಯಲ್ಲಿ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಿಲ್ಲದೆ ನಿಂತಿದೆ. ಬ್ರೇಕ್ ವೈಫಲ್ಯಗೊಂಡ ಬಸ್ ಅಡ್ಡಾದಿಡ್ಡಿ ಸಂಚರಿಸಿ, ಬಹು ಬೆಲೆಬಾಳುವ ಟೋಯೋಟೋ ಕಂಪೆನಿ ಬಸ್ ಹಾಗೂ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗ ಬಳಿಕ ನಿಂತಿದೆ. ಅದೃಷ್ಟವಶಾತ್ ಸ್ಕೂಟರ್ ಸವಾರ ವಾಹನದಿಂದ ಹಾರಿದ ಕಾರಣಕ್ಕಾಗಿ ಆತನ ಜೀವ ಉಳಿದುಕೊಂಡಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯುಂಟಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…