ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ” ಕಾರ್ಯಕ್ರಮ!

ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ” ಕಾರ್ಯಕ್ರಮ ನಡೆಯಿತು.

ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ.

ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ. ಆ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು ಅರೆಬೆಟ್ಟು ಗುತ್ತುವಿನ ಮುಖ್ಯಸ್ಥರ ಮುಂದಾಳತ್ವದಲ್ಲಿ ಗ್ರಾಮಸ್ಥರ ಕೂಡುವಿಕೆಯಲ್ಲಿ ಜರಗುತ್ತದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!