ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ” ಕಾರ್ಯಕ್ರಮ ನಡೆಯಿತು.
ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ.
ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ. ಆ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು ಅರೆಬೆಟ್ಟು ಗುತ್ತುವಿನ ಮುಖ್ಯಸ್ಥರ ಮುಂದಾಳತ್ವದಲ್ಲಿ ಗ್ರಾಮಸ್ಥರ ಕೂಡುವಿಕೆಯಲ್ಲಿ ಜರಗುತ್ತದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…