ಜನ ಮನದ ನಾಡಿ ಮಿಡಿತ

Advertisement

ಮಗುಚಿಬಿದ್ದು, ಸೇತುವೆಯ ಪಿಲ್ಲರ್‌ನಲ್ಲಿ ತಾಗಿ ನಿಂತ ಕಬ್ಬಿಣದ ದೋಣಿ

ಮೂಲ್ಕಿ ತಾಲೂಕಿನ ಹಳೆಯಂಗಡಿ ಮತ್ತು ಚೆಳ್ಳಾರು ಗ್ರಾ. ಪಂ.ಗಳ ಗಡಿ ಭಾಗದ ಕರಿತೋಟ ಬಳಿ ನಂದಿನಿ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಮರಳು ತೆಗೆಯಲು ಬಳಸುವ ದೋಣಿಯೊಂದು ಸಿಲುಕಿದ್ದು, ಇದನ್ನು ಮೇಲೆತ್ತಲು ಯಾರೂ ಇನ್ನೂ ಮುಂದಾಗಿಲ್ಲ. ಸ್ಥಳೀಯರು ನೀಡಿದ ಮಾಹಿತಿಯಂತೆ ನಾಲ್ಕು ದಿನಗಳಿಂದ ದೋಣಿ ಸೇತುವೆಯ ಪಿಲ್ಲರ್‌ನಲ್ಲಿ ಸಿಲುಕಿಕೊಂಡಿದೆ. ನಂದಿನಿ ನದಿಯು ಉಕ್ಕಿ ಹರಿಯುತ್ತಿರುವ ಕಾರಣ ಮರಳು ತೆಗೆಯುವ ಈ ದೋಣಿಯನ್ನು ಮೇಲೆತ್ತಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ದೋಣಿ ಯಾರದೆಂದು ಸೂಕ್ತ ಮಾಹಿತಿ ಇಲ್ಲ. ಅನಾಥ ಸ್ಥಿತಿಯಲ್ಲಿ ಕಂಡು ಬಂದಿದೆ. ಸ್ಥಳೀಯರು ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ. ದೋಣಿಯನ್ನು ತೆಗೆಯದಿದ್ದ ಅಣೆಕಟ್ಟಿನ ಹಲಗೆಗೂ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!