ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಕೊಲೆಯತ್ನ; ಮತ್ತೊಬ್ಬ ಆರೋಪಿಯ ಬಂಧನ..!

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಕೂಳೂರಿನ ಮೋಹನ್ ಎಂದು ಗುರುತಿಸಲಾಗಿದೆ. ಈ ಮುಂಚೆ ಕೂಳೂರಿನ ರತೀಶ್ ದಾಸ್, ಧನುಷ್, ಸಾಗರ್ ಎಂಬವರನ್ನು ಬಂಧಿಸಲಾಗಿತ್ತು. ಮೋಹನ್‌ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ. ಕಳೆದ 15 ವರ್ಷಗಳಿಂದ ಮಂಗಳೂರು ಸೇರಿದಂತೆ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್‌ಜಾನ್ ಅನ್ಸಾರಿ ಜ.11ರಂದು ಸಂಜೆ ಕೆಲಸ ಮುಗಿಸಿ ಕೂಳೂರಿನಲ್ಲಿ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಬಾಂಗ್ಲಾದೇಶಿ ಪ್ರಜೆ ಎಂದು ನಿಂದಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!