ತುಳುನಾಡು ನಂಬಿಕೆ, ಸಂಪ್ರದಾಯ ಮತ್ತು ದೈವ ಆರಾಧನೆಯ ಜೀವಂತ ನೆಲೆಬೀಡು. ಪೀಳಿಗೆಗಳಿಂದ ಸಾಗಿಬಂದ ದೈವ ಆರಾಧನೆಯ ಸಂಸ್ಕೃತಿ ಇಂದು ಕೂಡ ಪ್ರತಿಯೊಂದು ಹಳ್ಳಿ-ಗಲ್ಲಿಗಳಲ್ಲಿಯೂ ಜೀವಂತವಾಗಿದೆ. ಅದರಂತೆಯೇ ಮಜಿಬೈಲು ಮಂಜೇಶ್ವರದ ಶ್ರೀ ಗುಳಿಗ ಮತ್ತು ಶ್ರೀ ನಾಗರಾಜ ನಾಗಕನ್ನಿಕಾ ರಕ್ತೇಶ್ವರಿ ಬನ ಕೂಡಾ ಒಂದು.
ಮಜಿಬೈಲುವಿನ ಶ್ರೀ ಗುಳಿಗ ಬನದಲ್ಲಿ ವರ್ಷಂಪ್ರತಿ ನಡೆಯುವ ಕೋಲೋತ್ಸವವು ಜನವರಿ 19ರಂದು ರಾತ್ರಿ 7 ಗಂಟೆಗೆ ವಿಜೃಂಭನೆಯಿಂದ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿ. 20 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಹಾಗಾಗಿ ಈ ಎಲ್ಲಾ ಕೈಂಕರ್ಯಗಳಿಗೆ ಭಕ್ತಾಧಿಗಳು ಆಗಮಿಸಬೇಕಾಗಿ ವಿನಮ್ರವಾಗಿ ವಿನಂತಿಸಿಕೊಂಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…