ಕರಾವಳಿ

ಮಂಜೇಶ್ವರ: ಜ. 19ರಂದು ಮಜಿಬೈಲು ಮಂಜೇಶ್ವರದ ಶ್ರೀ ಗುಳಿಗ ಬನದಲ್ಲಿ ವರ್ಷಾವಧಿ ಕೋಲೋತ್ಸವ..!

ತುಳುನಾಡು ನಂಬಿಕೆ, ಸಂಪ್ರದಾಯ ಮತ್ತು ದೈವ ಆರಾಧನೆಯ ಜೀವಂತ ನೆಲೆಬೀಡು. ಪೀಳಿಗೆಗಳಿಂದ ಸಾಗಿಬಂದ ದೈವ ಆರಾಧನೆಯ ಸಂಸ್ಕೃತಿ ಇಂದು ಕೂಡ ಪ್ರತಿಯೊಂದು ಹಳ್ಳಿ-ಗಲ್ಲಿಗಳಲ್ಲಿಯೂ ಜೀವಂತವಾಗಿದೆ. ಅದರಂತೆಯೇ ಮಜಿಬೈಲು ಮಂಜೇಶ್ವರದ ಶ್ರೀ ಗುಳಿಗ ಮತ್ತು ಶ್ರೀ ನಾಗರಾಜ ನಾಗಕನ್ನಿಕಾ ರಕ್ತೇಶ್ವರಿ ಬನ ಕೂಡಾ ಒಂದು.

ಮಜಿಬೈಲುವಿನ ಶ್ರೀ ಗುಳಿಗ ಬನದಲ್ಲಿ ವರ್ಷಂಪ್ರತಿ ನಡೆಯುವ ಕೋಲೋತ್ಸವವು ಜನವರಿ 19ರಂದು ರಾತ್ರಿ 7 ಗಂಟೆಗೆ ವಿಜೃಂಭನೆಯಿಂದ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿ. 20 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಹಾಗಾಗಿ ಈ ಎಲ್ಲಾ ಕೈಂಕರ್ಯಗಳಿಗೆ ಭಕ್ತಾಧಿಗಳು ಆಗಮಿಸಬೇಕಾಗಿ ವಿನಮ್ರವಾಗಿ ವಿನಂತಿಸಿಕೊಂಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

1 day ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

1 day ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

2 days ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

2 days ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

2 days ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

2 days ago