ತುಳುನಾಡು ನಂಬಿಕೆ, ಸಂಪ್ರದಾಯ ಮತ್ತು ದೈವ ಆರಾಧನೆಯ ಜೀವಂತ ನೆಲೆಬೀಡು. ಪೀಳಿಗೆಗಳಿಂದ ಸಾಗಿಬಂದ ದೈವ ಆರಾಧನೆಯ ಸಂಸ್ಕೃತಿ ಇಂದು ಕೂಡ ಪ್ರತಿಯೊಂದು ಹಳ್ಳಿ-ಗಲ್ಲಿಗಳಲ್ಲಿಯೂ ಜೀವಂತವಾಗಿದೆ. ಅದರಂತೆಯೇ ಮಜಿಬೈಲು ಮಂಜೇಶ್ವರದ ಶ್ರೀ ಗುಳಿಗ ಮತ್ತು ಶ್ರೀ ನಾಗರಾಜ ನಾಗಕನ್ನಿಕಾ ರಕ್ತೇಶ್ವರಿ ಬನ ಕೂಡಾ ಒಂದು.
ಮಜಿಬೈಲುವಿನ ಶ್ರೀ ಗುಳಿಗ ಬನದಲ್ಲಿ ವರ್ಷಂಪ್ರತಿ ನಡೆಯುವ ಕೋಲೋತ್ಸವವು ಜನವರಿ 19ರಂದು ರಾತ್ರಿ 7 ಗಂಟೆಗೆ ವಿಜೃಂಭನೆಯಿಂದ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿ. 20 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಹಾಗಾಗಿ ಈ ಎಲ್ಲಾ ಕೈಂಕರ್ಯಗಳಿಗೆ ಭಕ್ತಾಧಿಗಳು ಆಗಮಿಸಬೇಕಾಗಿ ವಿನಮ್ರವಾಗಿ ವಿನಂತಿಸಿಕೊಂಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…