ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಹುಡುಗರ ಡ್ರೆಸ್‌ನಲ್ಲಿ ಐನಾತಿ ಕಳ್ಳಿಯರಿಂದ ಕಳ್ಳತನ!

ಜ.13 ರಂದು ಸಂಪಿಗೆಹಳ್ಳಿಯ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿ ಟಿವಿ ಆಧರಿಸಿ ಕಳ್ಳರನ್ನು ಸೆರೆ ಹಿಡಿದಿದ್ದರು.

ಈ ವೇಳೆ ಪೊಲೀಸರೇ ಶಾ*ಕ್ ಆದ ಘಟನೆ ನಡೆದಿದೆ ಅಸಲಿಗೆ ನಡೆದದ್ದು ಇಷ್ಟೇ. ಕಳವು ಪ್ರಕರಣ ತನಿಖೆ ಆರಂಭಿಸಿದ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ತನಿಖೆ ಆರಂಭಿಸಿದಾಗ ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂದಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು ಆ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆಯೇ ಗೊತ್ತಾಗಿದ್ದು, ಅವರು ಹುಡುಗರಲ್ಲ, ಹುಡುಗಿಯರು ಎಂಬುದು. ಶಾಲು ಮತ್ತು ನೀಲು ಬಂಧಿತ ಕಳ್ಳಿಯರು. ಇವರು ಹುಡುಗರಂತೆ ಪ್ಯಾಂಟ್ ಶರ್ಟ್, ಟೋಪಿ ಹಾಕಿಕೊಂಡು ಬೈಕಿನಲ್ಲಿ ಓಡಾಡುತ್ತಿದ್ದು, ನಿರ್ಜನ ಪ್ರದೇಶದ ಮನೆಗಳಲ್ಲೇ ಹಾಡಹಗಲೇ ಕಳ್ಳತನ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!