ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಅನೈತಿಕ ಸಂಬಂಧ ಹಿನ್ನಲೆ ಪ್ರಿಯಕರನಿಂದಲೇ ಹತ್ಯೆಯಾದ ಯಮನವ್ವ!

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ಜ.14 ರಂದು ರಾತ್ರಿ ನಡೆದಿದೆ.

ಯಮನವ್ವ(40) ಕೊಲೆಯಾದ ಮಹಿಳೆ. ಶ್ರೀಶೈಲ ಪಾಟೀಲ್(67) ಕೊಲೆಗೈದ ಆರೋಪಿ. ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನೆ ಪಡೆದಿದ್ದ ಯಮನವ್ವ, ಶ್ರೀಶೈಲ ಪಾಟೀಲ್ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಇತ್ತೀಚೆಗೆ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಷಯ ತಿಳಿದ ನಂತರ ಇಬ್ಬರ ಮಧ್ಯೆ ತೀವ್ರವಾದ ಜಗಳ ಉಂಟಾಗಿತ್ತು. ಬಳಿಕ ಶ್ರೀಶೈಲ ಯಮನವ್ವಳ ಕಿವಿಗೆ ಬಲವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆ ಉಸಿರು ನಿಂತ ಮೇಲೆ ಆಘಾತಗೊಂಡು ಮರುದಿನ ಬೆಳಿಗ್ಗೆ ಯಮನವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಕ್ಕಪಕ್ಕದವರಿಗೆ ಆತನೇ ತಿಳಿಸಿದ್ದಾನೆ. ಬಳಿಕ ಮೃತದೇಹದ ಮುಂದೆ ಮೊಸಳೆ ಕಣ್ಣಿರು ಹಾಕಿದ್ದಾನೆ. ಇನ್ನು ಪೊಲೀಸರಿಗೂ ಆತನೇ ಮಾಹಿತಿ ನೀಡಿದ್ದಾನೆ. ವಿಚಾರಣೆಯ ವೇಳೆ ಆರೋಪಿಯ ಬಣ್ಣ ಬಯಲಾಗಿದ್ದು ಬಳಿಕ ಸತ್ಯ ಒಪ್ಪಿಕೊಂಡಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!