ಜನ ಮನದ ನಾಡಿ ಮಿಡಿತ

Advertisement

ದೇವನಹಳ್ಳಿ: ಭೀಕರ ಅಪಘಾತಕ್ಕೆ ಮೃತಪಟ್ಟ ಕಾಲೇಜು ವಿದ್ಯಾರ್ಥಿಗಳು!

ಬೈಕ್ ಮತ್ತು ಟಿಪ್ಪರ್ ನಡುವೆ ಭೀ*ಕರ ಅಪ*ಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸಾ*ವನ್ನಪ್ಪಿರುವ ಘಟನೆ ದೇವನಹಳ್ಳಿಯ ಬೈಚಾಪುರ ಬೆಟ್ಟಕೋಟೆ ಮಾರ್ಗದಲ್ಲಿ ಸಂಭವಿಸಿದೆ.


ಮೃ*ತಪಟ್ಟ ವಿದ್ಯಾರ್ಥಿಗಳು ಹುಣಸಮಾರೇನಹಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಡಿವೈಡರ್ ಗೆ ಡಿ*ಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಡಿ*ಕ್ಕಿಯಾಗಿದೆ. ಪರಿಣಾಮ ಮೂವರೂ ಸ್ಥಳದಲ್ಲೇ ಕೊನೆಯು*ಸಿರೆಳೆದಿದ್ದಾರೆ. ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!