ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ: ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ


ಮೂಲ್ಕಿ ತಾಲೂಕು ಹಳೆಯಂಗಡಿ ಗ್ರಾಮದ ವ್ಯಕ್ತಿಯೊಬ್ಬರು ಕೆಲಸಕ್ಕೆ ತೆರಳಿ ಮನೆಗೆ ಬಾರದೇ ಇರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳೆಯಂಗಡಿ ಗ್ರಾಮದ ಕದ್ರಾತೋಟ ನಿವಾಸಿ ಅಮಿತಾರವರ ಗಂಡ ದೇವದಾಸ (52 ವರ್ಷ) ನಾಪತ್ತೆಯಾಗಿರುವ ವ್ಯಕ್ತಿ. ದೇವದಾಸ ಅವರು ಮಂಗಳವಾರ ಬೆಳಗ್ಗೆ 9-30ಕ್ಕೆ ಕದ್ರಾ ತೋಟ ಮನೆಯಿಂದ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೇ ವಾಪಾಸ್ಸು ಮನೆಗೂ ಬಾರದೇ ಕಾಣೆಯಾಗಿದ್ದು, ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ದೇವದಾಸ

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!