ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೀಡಿನಗುಡ್ಡೆಯಲ್ಲಿ ಮನೆ ಮಂದಿ ಕೆಲಸಕ್ಕೆ ಹೋದ ಸಂದರ್ಭ ಬಾಲಕಿ ಆತ್ಮಹತ್ಯೆ…!

ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬರ್ಮವ್ವ ಎಂದು ಗುರುತಿಸಲಾಗಿದೆ.

ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಗೀತಾ ಶೆಟ್ಟಿ ಎಂಬವರ ನಿವೇಶನದಲ್ಲಿದ್ದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರ ಪೋಲಿಸ್ ಠಾಣೆಯ ಎಸ್ ಐ, ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ನೇಣುಕುಣಿಕೆಯಿಂದ ತೆರವುಗೊಳಿಸಲು, ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!