ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಂಗಳೂರು: ಬೆಂಗಳೂರು ಏರ್‌ಪೋರ್ಟ್ನಿಂದ ಮಹತ್ವದ ಸೂಚನೆ!

ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ ನ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ.

ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ, ವಿಮಾನ ನಿಲ್ದಾಣಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಕೋರಲಾಗಿದೆ. ಚೆಕ್-ಇನ್ ಮತ್ತು ಭದ್ರತಾ ತಪಾಸಣೆಗಳಿಗೆ ಹೆಚ್ಚಿನ ಸಮಯ ಮೀಸಲಿಡಿ, ವಿಳಂಬ ತಪ್ಪಿಸಲು ಸಹಕರಿಸಿ ಎಂದು ಏರ್‌ಪೋರ್ಟ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ಗೆ ಬರುವ ಪ್ರತಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್, ಚೆಕ್ ಇನ್‌ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್‌ಎಫ್ ಸಿಬ್ಬಂದಿ ಕೈಗೊಂಡಿದ್ದು, ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಇದೆ. ಹೆಚ್ಚುವರಿ ಭದ್ರತಾ ಕ್ರಮಗಳ ಕಾರಣ ಪ್ರವೇಶ ದ್ವಾರಗಳು ಹಾಗೂ ಭದ್ರತಾ ತಪಾಸಣೆಯಲ್ಲಿ ಸಮಯ ಹೆಚ್ಚು ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕೊನೆ ಕ್ಷಣದ ವಿಳಂಬ ಅಥವಾ ವಿಮಾನ ತಪ್ಪುವ ಪರಿಸ್ಥಿತಿಯಿಂದ ದೂರ ಉಳಿಯಲು ತುಸು ಮೊದಲೇ ಆಗಮಿಸುವಂತೆ ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಚೆಕ್-ಇನ್ ಸಮಯ ಮತ್ತು ಬೋರ್ಡಿಂಗ್ ವಿವರಗಳು ಸೇರಿದಂತೆ ವಿಮಾನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ತಮ್ಮ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!