ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜ. 24 ರಂದು ಮಂಗಳೂರಿನ ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ `ಕಲಶ’ ಉದ್ಘಾಟನೆ!

ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ 2016ರಲ್ಲಿ ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟಿಸಲಾಗುತ್ತಿದೆ.

ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಗಿ ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!