ಪಂಪ್ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ 2016ರಲ್ಲಿ ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್ವೆಲ್ ಮಹಾವೀರ ವೃತ್ತದಲ್ಲಿ ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟಿಸಲಾಗುತ್ತಿದೆ.
ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.
ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಗಿ ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…