ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಟ್ರಕ್‌ನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃ*ತ್ಯು…!

ಬೈಕ್‌ನ ಚಕ್ರದಡಿ ಸಿಲುಕಿ ಬೈಕ್‌ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಸಂಭವಿಸಿದೆ.

ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಟ್ರಕ್ ನ ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರ ಛಿದ್ರಗೊಂಡಿದೆ. ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಶವ ತೆರವುಗೊಳಿಸಲು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು, ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾಗಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!