ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ!

ಭಾರತೀಯ ನೇವಿ ಅಧೀನದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ ಮಂಗಳೂರಿನ ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ ಲಭಿಸಿದೆ.

ಜ.24ರಂದು ಹೊಸದಿಲ್ಲಿಯ ಡಿಸಿಎಂಸಿಸಿ ಕ್ಯಾಂಪಸ್‌ನಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಗೌರವ ಪ್ರಧಾನ ಮಾಡಿದರು. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸಿದ ಸಾಧನೆಗಳನ್ನು ಗುರುತಿಸಿ ಭಾರತೀಯ ನೇವಿ ಮೂಲಕ ಈ ಗೌರವವನ್ನು ನೀಡಲಾಗಿದೆ.

ಈ ವರೆಗೆ ರಕ್ಷಾಮಂತ್ರಿ ಕಂಮಂಡೇಶ್ ಗೌರವಕ್ಕೆ ಉತ್ತರ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್‌ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲಬಾರಿಗೆ ದಕ್ಷಿಣಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್‌ಗೆ ಈ ಗೌರವ ಲಭಿಸಿರುವುದು ವಿಶೇಷ.

ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿಗಳ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!