ಭಾರತೀಯ ನೇವಿ ಅಧೀನದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ ಮಂಗಳೂರಿನ ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ ಲಭಿಸಿದೆ.
ಜ.24ರಂದು ಹೊಸದಿಲ್ಲಿಯ ಡಿಸಿಎಂಸಿಸಿ ಕ್ಯಾಂಪಸ್ನಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಗೌರವ ಪ್ರಧಾನ ಮಾಡಿದರು. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸಿದ ಸಾಧನೆಗಳನ್ನು ಗುರುತಿಸಿ ಭಾರತೀಯ ನೇವಿ ಮೂಲಕ ಈ ಗೌರವವನ್ನು ನೀಡಲಾಗಿದೆ.
ಈ ವರೆಗೆ ರಕ್ಷಾಮಂತ್ರಿ ಕಂಮಂಡೇಶ್ ಗೌರವಕ್ಕೆ ಉತ್ತರ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲಬಾರಿಗೆ ದಕ್ಷಿಣಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ಗೆ ಈ ಗೌರವ ಲಭಿಸಿರುವುದು ವಿಶೇಷ.
ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿಗಳ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…