ಜನ ಮನದ ನಾಡಿ ಮಿಡಿತ

Advertisement

ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್…!

ಬೆಂಗಳೂರು : ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ.

ನಿನ್ನೆ ತಡರಾತ್ರಿ ನಟ ಮಯೂರ್ ಪಟೇಲ್ ಕುಡಿದು ತಮ್ಮ ಫಾರ್ಚೂರ್ನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಈ ಸರಣಿ ಅಪಘಾತ ನಡೆದಿದೆ. ಮಯೂರ್ ಪಟೇಲ್ ವಿಪರೀತ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಅಭಿಷೇಕ್, ಶ್ರೀನಿವಾಸ್ ಎಂಬುವರ ಕಾರುಗಳಿಗೆ ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ನಟ ಮಯೂರ್ ಪಟೇಲರನ್ನು ಠಾಣೆಗೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!