ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ: ಅಕ್ರಮ ಗಾಂಜಾ ಸಾಗಟ; ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು…..!

ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್ ಡೋಂಗ್ರಾ ಎಂಬಾತನ ಬಳಿಯಲ್ಲಿ ಗಾಂಜಾ ಪತ್ತೆಯಾಗಿದೆ. 13 ಪ್ಯಾಕೆಟ್‌ಗಳಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ತಪಾಸಣೆ ಸಂದರ್ಭದಲ್ಲಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್ನ ಎಕ್ಸೈಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಹಾಗೂ ಅವರ ತಂಡ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಪಾಸಣೆ ಕಾರ್ಯಾಚರಣೆಯಲ್ಲಿ ಎಕ್ಸೈಸ್ ಇನ್ಸ್ಪೆಕ್ಟರ್ ಆದರ್ಶ್ ಜಿ, ಸಹಾಯಕ ಎಕ್ಸೈಸ್ ಇನ್ಸ್ಪೆಕ್ಟರ್‌ಗಳಾದ ಶ್ರೀನಿವಾಸನ್ ಪತ್ತಿಲ್, ಪ್ರಮೋದ್ ಕುಮಾರ್ ಹಾಗೂ ಪ್ರಿವೆಂಟಿವ್ ಅಧಿಕಾರಿ ಪ್ರಜಿತ್ ಕುಮಾರ್, ಮಧು ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಮುಂದಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!