ಹೈದರಾಬಾದ್ನಲ್ಲಿ ವಿವಾಹ ವಿಚ್ಛೇದನ ಪಡೆದು ಬೇರೆಯಾದರೂ ಮಾಜಿ ಪತ್ನಿಯನ್ನು ಬದುಕಲು ಮಾಜಿ ಪತಿ ಬಿಟ್ಟಿಲ್ಲ.
ಮಾಜಿ ಪತ್ನಿ ದಾಖಲಿಸಿದ ಕೇಸ್ನಿಂದಾಗಿ ತಾನು ಕೆನಡಾಕ್ಕೆ ವಾಪಸ್ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಸಿಟ್ಟಿಗೆದ್ದ ಮಾಜಿ ಪತಿ, ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಯನ್ನು ಬರ್ಬರವಾಗಿ ಕೊಂದಿದ್ದಾನೆ. ಆಕೆ ದಾಖಲಿಸಿದ ಕೌಟುಂಬಿಕ ಹಿಂಸಾಚಾರ ಪ್ರಕರಣವು ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಪತಿಗೆ ಕೆನಡಾಕ್ಕೆ ಹಿಂತಿರುಗಲು ಅಡ್ಡಿಯಾಗಿತ್ತು. ಇದರಿಂದ ಹತಾಶೆಗೊಂಡ ವ್ಯಕ್ತಿಯೊಬ್ಬ ಹೈದರಾಬಾದ್ನಲ್ಲಿರುವ ತನ್ನ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಯ ತಲೆಗೆ ಪದೇ ಪದೇ ಇರಿದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…