ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲಯದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು.
ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ತರುತ್ತಿದೆ. ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ ಮಾಡುತ್ತಿದೆ. ಆದರೆ ಆ ಬಳಿಕ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಮಹಾ ನಗರ ಪಾಲಿಕೆಯು ಆ ಪ್ರದೇಶಕ್ಕೆ ಕಸ ಹಾಕದಂತೆ ಬೇಲಿ ಹಾಕಿತು. ಇದು ನನ್ನ ನಗರ ಸ್ವಚ್ಛತೆ ಕಾಪಾಡುವುದು ನನ್ನ ಧರ್ಮ ಎಂದು ಫಲಕವನ್ನೂ ಹಾಕಿತ್ತು.
ಕೆಲವು ದಿನಗಳ ತನಕ ಎಲ್ಲವು ಸರಿಯಾಗಿತ್ತು. ಅಲ್ಲಿ ಯಾವುದೇ ಕಸದ ರಾಶಿಗಳು ಕಂಡು ಬಂದಿರಲಿಲ್ಲ ಆದರೆ ಇದೀಗ ನಾಯಿ ಬಾಲ ಡೊಂಕು ಎಂಬಂತೆ ಮತ್ತೆ ಅಲ್ಲಿ ಕಸದ ರಾಶಿ ಉದ್ಭವವಾಗಿದೆ. ಕಸ ಬಿಸಾಡಬೇಡಿ ಎಂದು ದಪ್ಪ ಅಕ್ಷರದಲ್ಲಿ ನಾಗರಿಕರಿಗೆ ಸೂಚನೆಯನ್ನು ನೀಡಿದ್ದರೂ ಸಹ ಇದನ್ನು ಗಾಳಿಗೆ ತೂರಿದ್ದಾರೆ. ಇದೀಗ ಅಲ್ಲಿ ಸೀರೆಗಳ ಮೂಟೆಯೇ ಇದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…