ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮನೆಯಲ್ಲಿ ಕುಸಿದುಬಿದ್ದು ಯುವಕ ಮೃ*ತ್ಯು….!

ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.

ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ ಮೃತಪಟ್ಟ ಯುವಕ. ಇವರು 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ರು. ಮನೆಯಲ್ಲಿ ಕುಳಿತಿದ್ದವರು ಒಮ್ಮೇಲೆ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸುಹೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!