ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ….!

ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿಯಲ್ಲಿ ನಡೆದಿದೆ.

ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10 ನೇ ತರಗತಿಯ ವಿದ್ಯಾರ್ಥಿನಿ, ಬೆಂಗಳೂರು ಮೂಲದ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ವೈಗಲಕ್ಷ್ಮಿರವರು ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿದೆಡೆ ಹುಡುಕಾಟ ನಡೆಸಿದರು ಅವರು ಪತ್ತರಯಾಗಿರಲಿಲ್ಲ. ಇದೀಗ ಅಲ್ಲೇ ಪಕ್ಕದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರರವರ ತಂಡ ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!