ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ದೋಸೆ ತಿನ್ನುವಾಗ ಕಾಲು ತಾಗಿದ್ದಕ್ಕೆ ನಡೆಯಿತು ಭೀಕರ ಹ*ತ್ಯೆ!

ಕಾಲು ಟಚ್ ಆಯಿತೆಂಬ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಶಿಕುಮಾರ್ ಕೊಲೆಯಾದ ವ್ಯಕ್ತಿ. ಮಂಜುನಾಥ್ ಮತ್ತು ಭಾಗ್ಯರಾಜ್ ಕೊಲೆಗೈದ ಆರೋಪಿಗಳು. ಕಳೆದ ಮಾರ್ಚ್ 2 ರಂದು ಶಿವನಹಳ್ಳಿ ಪ್ರದೇಶದ ಹೋಟೆಲ್‌ನಲ್ಲಿ ಶಶಿಕುಮಾರ್ ದೋಸೆ ತಿನ್ನುತ್ತಿದ್ದ. ಮಂಜುನಾಥ್ ಸಹ ಅದೇ ಹೋಟೆಲ್‌ಗೆ ಬಂದಿದ್ದ. ಈ ವೇಳೆ ಆಕಸ್ಮಿಕವಾಗಿ ಮಂಜುನಾಥ್ ಕಾಲನ್ನು ಶಶಿ ಕುಮಾರ್ ತುಳಿದಿದ್ದಾನೆ. ಇದೇ ವಿಚಾರ ಜಗಳಕ್ಕೆ ಕಾರಣವಾಗಿದೆ. ಮಂಜುನಾಥ್ ಸಹೋದರ ಭಾಗ್ಯರಾಜ್‌ಗೆ ಕರೆ ಮಾಡಿ ಕರೆಸಿಕೊಂಡಿದ್ದಾನೆ. ಇಬ್ಬರು ಶಶಿಕುಮಾರ್ ಜೊತೆ ಜಗಳವಾಡಿದ್ದಾರೆ. ರೊಚ್ಚಿಗೆದ್ದ ಭಾಗ್ಯರಾಜ್, ಶಶಿಕುಮಾರ್ ಕತ್ತಿಗೆ ಚಾಕು ಇರಿದು ಕೊಂದೇ ಬಿಟ್ಟಿದ್ದಾರೆ. ಈ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!