ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ಹರಿಯಾಣದಲ್ಲಿ ಭೀಕರ ದುರಂತ; ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರ ಸಾವು!

ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ನಡೆದಿದೆ.

ಗುರುಗ್ರಾಮ್‌ನ ಸಿಧ್ಯಾವಲಿ ಗ್ರಾಮದ ಬಳಿ ಇರುವ `ಸಿನ್ನೇಚರ್ ಗ್ಲೋಬಲ್ ಸೊಸೈಟಿ’ ವಸತಿ ಯೋಜನೆಯ ನಿರ್ಮಾಣ ಸ್ಥಳದಲ್ಲಿ ಈ ದುರ್ಘಟನೆ ನಡೆದಿದ್ದು, ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ನಡೆಯುತ್ತಿದ್ದಾಗ ಮಣ್ಣು ಕುಸಿದು ಕಾಂಕ್ರೀಟ್ ಗೋಡೆ ಬಿತ್ತು. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಮೃತರನ್ನು ಸತೀಶ್, ಭಾಗೀರಥ್, ಮಿಲನ್, ಶಿವ ಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಕಾರ್ಮಿಕನ ಗುರುತು ಪತ್ತೆ ಆಗಿಲ್ಲ. ಗಾಯಗೊಂಡಿರುವ ಐವರು ಕಾರ್ಮಿಕರನ್ನು ಚಿಕಿತ್ಸೆಗಾಗಿ ರಾಜಸ್ಥಾನದ ಭಿವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!