ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ಹರಿಯಾಣದಲ್ಲಿ ಭೀಕರ ದುರಂತ; ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರ ಸಾವು!

ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ನಡೆದಿದೆ.

ಗುರುಗ್ರಾಮ್‌ನ ಸಿಧ್ಯಾವಲಿ ಗ್ರಾಮದ ಬಳಿ ಇರುವ `ಸಿನ್ನೇಚರ್ ಗ್ಲೋಬಲ್ ಸೊಸೈಟಿ’ ವಸತಿ ಯೋಜನೆಯ ನಿರ್ಮಾಣ ಸ್ಥಳದಲ್ಲಿ ಈ ದುರ್ಘಟನೆ ನಡೆದಿದ್ದು, ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ನಡೆಯುತ್ತಿದ್ದಾಗ ಮಣ್ಣು ಕುಸಿದು ಕಾಂಕ್ರೀಟ್ ಗೋಡೆ ಬಿತ್ತು. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಮೃತರನ್ನು ಸತೀಶ್, ಭಾಗೀರಥ್, ಮಿಲನ್, ಶಿವ ಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಕಾರ್ಮಿಕನ ಗುರುತು ಪತ್ತೆ ಆಗಿಲ್ಲ. ಗಾಯಗೊಂಡಿರುವ ಐವರು ಕಾರ್ಮಿಕರನ್ನು ಚಿಕಿತ್ಸೆಗಾಗಿ ರಾಜಸ್ಥಾನದ ಭಿವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!