ಐದು ತಿಂಗಳ ಹಿಂದೆ ಬಸ್ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.
ಕಳೆದ ವರ್ಷ 2025ರ ನವೆಂಬರ್ ತಿಂಗಳ 19 ತಾರೀಖಿನಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸಮುದ್ರ ಹೋಟೆಲ್ ಸಮೀಪ ನಿಲ್ಲಿಸಿದ್ದ ದುರ್ಗಾಂಭ ಬಸ್ನಲ್ಲಿ ಬ್ಯಾಗ್ನಲ್ಲಿ ಇರಿಸಿದ್ದ ಬ್ರಹ್ಮಾವರ ಮೂಲದ ದಂಪಂತಿಗಳ ರೂ.20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವು ನಡೆದಿತ್ತು.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೋಲೀಸರು ಆರೋಪಿ ಮಧ್ಯ ಪ್ರದೇಶ ನಿವಾಸಿಯಾಗಿರುವ ಸಮದ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ದಸ್ತಗಿರಿ ಮಾಡಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…