ಜನ ಮನದ ನಾಡಿ ಮಿಡಿತ

Advertisement

ವಿಶ್ವಜಾಂಬೂರಿಗೆ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಪುತ್ತೂರು: ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಇತರರೊಡನೆ ಕ್ರಿಯಾಶೀಲವಾಗಿ ಪಾಲ್ಗೊಳ್ಳುವ, ನಾಯಕತ್ವ, ಕುಶಲತೆ ಮತ್ತು ವೈಯಕ್ತಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ನಿಮ್ಮ ಕನಸುಗಳನ್ನು ಚಿತ್ರಿಸಿಕೊಳ್ಳಿ (ಡ್ರಾ ಯುವರ್ ಡ್ರೀಮ್) ಎಂಬ ಧೈಯದೊಂದಿಗೆ ದಕ್ಷಿಣ ಕೊರಿಯಾದ ಜಿಯೋಲ್ಲಾ ಬುಕ್- ಡೋ-ನಗರದ ಸೀಮನ್ ಗಾಮ್‌ನಲ್ಲಿ ೪ ದಿನಾಂಕ ಆ.01 ರಿಂದ ಆ.12 ರವರೆಗೆ ನಡೆಯುವ ಸೌಟ್ಸ್ ಮತ್ತು ಗೈಡ್ಸ್‌ನ 25ನೇ ವಿಶ್ವ ಜಾಂಬೂರಿಯಲ್ಲಿ 2023ರಲ್ಲಿ ಭಾರತ ದೇಶದ ಪ್ರತಿನಿಧಿಗಳಾಗಿ ಭಾಗವಹಿಸಲು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!