ಪುತ್ತೂರು: ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಇತರರೊಡನೆ ಕ್ರಿಯಾಶೀಲವಾಗಿ ಪಾಲ್ಗೊಳ್ಳುವ, ನಾಯಕತ್ವ, ಕುಶಲತೆ ಮತ್ತು ವೈಯಕ್ತಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ನಿಮ್ಮ ಕನಸುಗಳನ್ನು ಚಿತ್ರಿಸಿಕೊಳ್ಳಿ (ಡ್ರಾ ಯುವರ್ ಡ್ರೀಮ್) ಎಂಬ ಧೈಯದೊಂದಿಗೆ ದಕ್ಷಿಣ ಕೊರಿಯಾದ ಜಿಯೋಲ್ಲಾ ಬುಕ್- ಡೋ-ನಗರದ ಸೀಮನ್ ಗಾಮ್ನಲ್ಲಿ ೪ ದಿನಾಂಕ ಆ.01 ರಿಂದ ಆ.12 ರವರೆಗೆ ನಡೆಯುವ ಸೌಟ್ಸ್ ಮತ್ತು ಗೈಡ್ಸ್ನ 25ನೇ ವಿಶ್ವ ಜಾಂಬೂರಿಯಲ್ಲಿ 2023ರಲ್ಲಿ ಭಾರತ ದೇಶದ ಪ್ರತಿನಿಧಿಗಳಾಗಿ ಭಾಗವಹಿಸಲು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…