ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಸ್- ಬೈಕ್ ಮಧ್ಯೆ ಅಪ*ಘಾತ; ಯುವಕ ಮೃ*ತ್ಯು….!

ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝೈದ್ ಮೃತ ದುರ್ದೈವಿ. ಅಪಘಾತದ ಬಳಿಕ ಅವರನ್ನು ಉಡುಪಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ನಿಧನರಾಗಿದ್ದಾರೆ. ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದ ಝೈದ್ ಶೀಘ್ರದಲ್ಲೇ ಗಲ್ಫ್ ರಾಷ್ಟ್ರಕ್ಕೆ ಉದ್ಯೋಗಕ್ಕಾಗಿ ತೆರಳಲು ಸಿದ್ಧತೆ ನಡೆಸುತ್ತಿದ್ರು, ಮೃತರು ತಂದೆ-ತಾಯಿ ಹಾಗೂ ಒಬ್ಬ ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!